25 ಸಾವಿರಕ್ಕೂ ಹೆಚ್ಚು ಮಂದಿಗೆ ಬಾಡೂಟ ಹಾಕಿಸಿದ ಸೂರ್ಯನಾರಾಯಣ ರೆಡ್ಡಿ | Oneindia Kannada

Oneindia Kannada 2018-02-23

Views 1

ಅಲ್ಲಿ ಬಾಡೂಟದ್ದೇ ಮಾತು. ಮಾಂಸದೂಟ, ಹೋಳಿಗೆಯ ಘಮಘಮ. ರಸ್ತೆಯಲ್ಲಿ ತಿರುಗಾಡುವ ಬಸ್ಸುಗಳಲ್ಲಿದ್ದ ಪ್ರಯಾಣಿಕರ ಬಾಯಲ್ಲಿ ನೀರೂರಿಸುವಂತೆ ಪುಷ್ಕಳ ಭೋಜನದ ಏರ್ಪಾಟು. - ಇದು ಎನ್. ಸೂರ್ಯನಾರಾಯಣರೆಡ್ಡಿ ಅವರು ದರೋಜಿ ಸಮೀಪದ ಕಣಿವೆ ಮಾರೆಮ್ಮ ದೇವಸ್ಥಾನದಲ್ಲಿ 25 ಸಾವಿರಕ್ಕೂ ಹೆಚ್ಚಿನ ಮತದಾರರಿಗಾಗಿ ಏರ್ಪಡಿಸಿದ್ದ ದೇವಿ ಪ್ರಸಾದದ ಮಹಿಮೆ.
ಅಲ್ಲಿ ಬಾಡೂಟದ್ದೇ ಮಾತು. ಮಾಂಸದೂಟ, ಹೋಳಿಗೆಯ ಘಮಘಮ. ರಸ್ತೆಯಲ್ಲಿ ತಿರುಗಾಡುವ ಬಸ್ಸುಗಳಲ್ಲಿದ್ದ ಪ್ರಯಾಣಿಕರ ಬಾಯಲ್ಲಿ ನೀರೂರಿಸುವಂತೆ ಪುಷ್ಕಳ ಭೋಜನದ ಏರ್ಪಾಟು. - ಇದು ಎನ್. ಸೂರ್ಯನಾರಾಯಣರೆಡ್ಡಿ ಅವರು ದರೋಜಿ ಸಮೀಪದ ಕಣಿವೆ ಮಾರೆಮ್ಮ ದೇವಸ್ಥಾನದಲ್ಲಿ 25 ಸಾವಿರಕ್ಕೂ ಹೆಚ್ಚಿನ ಮತದಾರರಿಗಾಗಿ ಏರ್ಪಡಿಸಿದ್ದ ದೇವಿ ಪ್ರಸಾದದ ಮಹಿಮೆ.

Non veg meals for 25 thousand voters by Congress ticket aspirant N Suryanarayana Reddy in Ballari on Friday. Food arranged near Kanive Maramma temple, Daroji.

Share This Video


Download

  
Report form
RELATED VIDEOS