ಮೈಸೂರಿನಲ್ಲಿ ನಡೆದ ಜನಶೀರ್ವಾದ ಯಾತ್ರೆಯ ಯಶಸ್ಸಿನ ನಂತರ ನಿಟ್ಟುಸಿರು ಬಿಟ್ಟ ಸಿದ್ದು | Oneindia Kannada

Oneindia Kannada 2018-03-26

Views 394

ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಮಿಂಚಿನ ಸಂಚಾರ ಮಾಡುತ್ತಾ, ಸಮಾವೇಶಗಳಲ್ಲಿ ಭಾಷಣ ಬಿಗಿಯುತ್ತಾ ಮುಂದಿನ ಚುನಾವಣೆಗೆ ಈಗಿನಿಂದಲೇ ಪ್ರಚಾರ ಕೈಗೊಂಡಿದ್ದಾರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಮುಖ್ಯಮಂತ್ರಿ ತವರು ಕ್ಷೇತ್ರ ಮೈಸೂರಿನಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅವರು, ನೆರೆದಿದ್ದ ಜನರನ್ನು ಕಂಡು ಸಂತಸದ ನಿಟ್ಟುಸಿರು ಬಿಟ್ಟಿದ್ದರೆ, ಇತ್ತ ತನ್ನ ತಾಕತ್ತೇನು ಎಂಬುದನ್ನು ಹೈಕಮಾಂಡ್ ಮುಂದೆ ಪ್ರದರ್ಶನ ಮಾಡಿದ ಸಂತಸದಲ್ಲಿ ಸಿದ್ದರಾಮಯ್ಯ ಮುಳುಗಿದ್ದಾರೆ.
Karnataka Assembly elections 2018: Chief minister of Karnataka Siddaramaiah feels so happy for huge success of Karnataka Janashirvada Yatra in Mysuru region. AICC president Rahul Gandhi's presence made it most successful.

Share This Video


Download

  
Report form
RELATED VIDEOS