ಕೋಲಾರ ಜಿಲ್ಲೆ, ಶ್ರೀನಿವಾಸಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೆಂಕಟಶಿವ ರೆಡ್ಡಿ ಸಂದರ್ಶನ | Oneindia Kannada

Oneindia Kannada 2018-04-24

Views 4

ಕೋಲಾರ ಜಿಲ್ಲೆ, ಶ್ರೀನಿವಾಸಪುರ ಕ್ಷೇತ್ರ ರಾಜ್ಯದ ಇತರ ಅಸೆಂಬ್ಲಿ ಕ್ಷೇತ್ರದಂತಲ್ಲ. ಕಳೆದ ಸುಮಾರು 25ವರ್ಷಗಳಿಂದ ಒಮ್ಮೆ ಗೆದ್ದು ಬಂದ ಅಭ್ಯರ್ಥಿ ಇನ್ನೊಂದು ಚುನಾವಣೆಯಲ್ಲಿ ಸೋಲುವುದು ನಿಶ್ಚಿತ. ಈಗ ಮತ್ತೆ ಚುನಾವಣೆ ಎದುರಾಗಿದೆ.

Share This Video


Download

  
Report form
RELATED VIDEOS