ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಪ್ಪಿಕೊಳ್ಳುವುದು ವಿಚ್ಛೇದನಕ್ಕೆ ಕಾರಣವಾಗಬಹುದು ಎಂದು ಪಕ್ಷದ ಸದಸ್ಯರು ಹೆದರಿದ್ದಾರೆ ಎಂಬುದಾಗಿ ಜಾರ್ಖಂಡ್ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಪ್ಪಿಕೊಳ್ಳುವುದು ವಿಚ್ಛೇದನಕ್ಕೆ ಕಾರಣವಾಗಬಹುದು ಎಂದು ಪಕ್ಷದ ಸದಸ್ಯರು ಹೆದರಿದ್ದಾರೆ ಎಂಬುದಾಗಿ ಜಾರ್ಖಂಡ್ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.