ಹೆಚ್ಚಿನ ಗಮನ ಸೆಳೆಯುತ್ತಿದೆ ಕುಮಾರಸ್ವಾಮಿ ಸರ್ಕಾರದ ಬಗ್ಗೆ ನೀಡಿರುವ ಹೇಳಿಕೆ

Oneindia Kannada 2019-06-20

Views 292

Karnataka CM Kumaraswamy said he is feeling paing every day. He said i can not explain my everyday i am going through

ಸಂಪುಟ ವಿಸ್ತರಣೆ ಕಸರತ್ತು, ಅತೃಪ್ತರ ಆರ್ಭಟ, ಕಾಂಗ್ರೆಸ್‌ನ ಕಾಲೆಳೆತ, ವಿರೋಧ ಪಕ್ಷಗಳ ತಂತ್ರ ಎಲ್ಲವೂ ನಡೆಯುತ್ತಿರುವ ವೇಳೆಯಲ್ಲಿಯೇ ಕುಮಾರಸ್ವಾಮಿ ಅವರು ಭಾವುಕರಾಗಿ ಸರ್ಕಾರದ ಬಗ್ಗೆ ನೀಡಿರುವ ಹೇಳಿಕೆ ಹೆಚ್ಚಿನ ಗಮನ ಸೆಳೆಯುತ್ತಿದೆ.

Share This Video


Download

  
Report form
RELATED VIDEOS