ರಶ್ಮಿಕಾ ಯಶಸ್ಸಿನ ಹಿಂದೆ ಇರೋದು ವೇಣು ಸ್ವಾಮಿ ಮಾಡಿದ ಪೂಜೆ

Filmibeat Kannada 2022-01-05

Views 558

ಕೆಲವು ತಿಂಗಳ ಹಿಂದೆ ಇದೆ ವೇಣು ಸ್ವಾಮಿಯವರು ರಶ್ಮಿಕಾಳ ಜಾತಕ ರೀತ್ಯ ವಿಶೇಷವಾದ ಪೂಜೆ ಒಂದನ್ನು ಮಾಡಿಸಿದ್ದಾರೆ. ಈ ಪೂಜೆಯಲ್ಲಿ ರಶ್ಮಿಕಾಳ ಜೊತೆಗೆ ಅವರ ಇಡೀ ಕುಟುಂಬದ ಸದಸ್ಯರು ಕೂಡ ಭಾಗಿಯಾಗಿದ್ದಾರೆ. ಆದರೆ ಅದು ಯಾವ ಪೂಜೆ, ಯಾವ ಉದ್ದೇಶಕ್ಕಾಗಿ ನಡೆಯುತ್ತಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಯಾರಿಗೂ ಇರಲಿಲ್ಲ. ಆದರೆ ಆಗ ನಡೆದಿರುವ ಪೂಜೆ ರಾಜಶ್ಯಾಮಲಾ ಶಾಮಲಾ ಭಗಳಮುಖಿ ಎಂದು ಹೇಳಲಾಗುತ್ತಿದ್ದು, ಈಗ ಆ ಪೂಜೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Rajashyamala baglamukhi Pooja brought success in Rashmika's life. Rajashyamala baglamukhi Pooja was conducted few months back on her home. Well sources say that this Pooja brought success and happiness in her life.

Share This Video


Download

  
Report form
RELATED VIDEOS