ಈ ಎರಡು ಬಂದ್‌ಗಳಿಂದ ರಾಜಧಾನಿ ಬೆಂಗಳೂರಿನ ಮೇಲೆ ನೇರ ಪರಿಣಾಮ ಬೀರಲಿದೆ

Oneindia Kannada 2023-09-25

Views 4

ತಮಿಳುನಾಡಿಗೆ ಪ್ರತಿ ದಿನ 5,000 ಕ್ಯೂಸೆಕ್ಸ್‌ ನೀರು ಹರಿಸುವಂತೆ ನೀಡಿರುವ ಆದೇಶ ಖಂಡಿಸಿ ಸೆಪ್ಟೆಂಬರ್ 26ರ ಮಂಗಳವಾರ ಬೆಂಗಳೂರು ಬಂದ್‌ ಹಾಗೂ ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಈ ಎರಡು ಬಂದ್‌ಗಳಿಂದ ರಾಜಧಾನಿ ಬೆಂಗಳೂರಿನ ಮೇಲೆ ನೇರ ಪರಿಣಾಮ ಬೀರಲಿದೆ.
#bengalurubandh #bangalorebandh2023 #cauverydispute #bandhinbngalore

~HT.188~PR.30~ED.32~

Share This Video


Download

  
Report form
RELATED VIDEOS