ಕಾರವಾರ: ಉದ್ಯಮಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ, ಐವರು ಆರೋಪಿಗಳು ಅರೆಸ್ಟ್​

ETVBHARAT 2025-01-10

Views 0

ಅಪಹರಣಕ್ಕೊಳಗಾಗಿದ್ದ ಮುಂಡಗೋಡದ ಉದ್ಯಮಿಯನ್ನು ಹಾವೇರಿ ಬಳಿಯ ಟೋಲ್​ಗೇಟ್ ಬಳಿ ಬಿಟ್ಟು ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Share This Video


Download

  
Report form
RELATED VIDEOS