ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ: ಜೋಶಿ‌ ಕಿಡಿ

ETVBHARAT 2025-01-13

Views 1

ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕ್ರಿಮಿನಲ್​ಗಳಿಗೆ ಧೈರ್ಯ ಬಂದಿದೆ. ಸರ್ಕಾರದ ಸಂಪೂರ್ಣ ವೈಫಲ್ಯ ಆಗಿದೆ ಎಂದು ರಾಜ್ಯ ಕಾಂಗ್ರೆಸ್​ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ‌ ಕಿಡಿಕಾರಿದರು.

Share This Video


Download

  
Report form
RELATED VIDEOS