26 ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ?: ಶಾಸಕ ಕೊತ್ತೂರು ಮಂಜುನಾಥ್

ETVBHARAT 2025-05-17

Views 2

ಸಿಂಧೂರ ಹೆಸರಲ್ಲಿ ಅಷ್ಟು ಜನ ಉಗ್ರರನ್ನು ಹೊಡೆದಿದ್ದೇವೆ ಅಂತಾರೆ. ಆದರೆ ಇಲ್ಲಿಯವರೆಗೂ ಎಲ್ಲೂ ಕನ್ ಫರ್ಮ್ ಆಗಿಲ್ಲ, ಮಾದ್ಯಮಗಳಲ್ಲಿ ಬಂದಿದ್ದು ಬಿಟ್ರೆ ಎಲ್ಲೂ ನೋಡಿಲ್ಲ ಎಂದು ಶಾಸಕ ಕೊತ್ತೂರು ಮಂಜುನಾಥ ಹೇಳಿದ್ದಾರೆ.

Share This Video


Download

  
Report form
RELATED VIDEOS