ಶಿವಣ್ಣ ಸೇರಿ ಹಲವರ ಅವಹೇಳನ ಆರೋಪ; ಮಡೆನೂರು ಮನು ವಿರುದ್ಧ ಕ್ರಮಕ್ಕೆ ಮುಂದಾದ ಚಲನಚಿತ್ರ ಮಂಡಳಿ

ETVBHARAT 2025-05-27

Views 60

ಶಿವರಾಜ್‌ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಮಡೆನೂರು ಮನು ವಿರುದ್ಧ ಕರ್ನಾಟಕ ಚಲನಚಿತ್ರ ಮಂಡಳಿ ಕ್ರಮಕ್ಕೆ ಮುಂದಾಗಿದೆ.

Share This Video


Download

  
Report form
RELATED VIDEOS