'ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ನೀರಿನ ಬಾಟಲ್‌ ಸೇರಿ ಎಲ್ಲ ಬಗೆಯ ಪ್ಲಾಸ್ಟಿಕ್‌ ಬಳಕೆ ನಿಷೇಧ'

ETVBHARAT 2025-06-09

Views 13

ರಾಜ್ಯದ 31 ಜಿಲ್ಲೆಗಳಲ್ಲಿ ಧಾರ್ಮಿಕ ಪರಿಷತ್ ರಚನೆಗೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಯಲ್ಲಿ ಮಾತ್ರ ಧಾರ್ಮಿಕ ಪರಿಷತ್ ರಚನೆಯಾಗಿದ್ದು, ಉಳಿದ ಕಡೆ ಶೀಘ್ರವೇ ಮಾಡಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Share This Video


Download

  
Report form
RELATED VIDEOS