ವಿಜಯನಗರ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ; 35 ಹೆಕ್ಟೇರ್‌ ಪ್ರದೇಶದಲ್ಲಿ ಹಾನಿಗೊಳಗಾದ ಬೆಳೆ

ETVBHARAT 2025-06-13

Views 8

ವಿಜಯನಗರ ಜಿಲ್ಲೆಯಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ 35 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎರಡು ಮನೆಗಳು ಬಿದ್ದಿವೆ. ಕಮಲಾಪುರ ಕೆರೆ ಕೋಡಿ ಬಿದ್ದು, ರೈತರ ಗದ್ದೆಗಳಿಗೆ ನೀರು ನುಗ್ಗಿದೆ.

Share This Video


Download

  
Report form
RELATED VIDEOS