ಭೂಸ್ವಾಧೀನ ವಿರೋಧಿಸಿ ಜೂನ್ 25ರಂದು ದೇವನಹಳ್ಳಿ ಚಲೋ: ಬಡಗಲಪುರ ನಾಗೇಂದ್ರ

ETVBHARAT 2025-06-19

Views 43

ಭೂಸ್ವಾಧೀನ ವಿರುದ್ಧ ರಾಜ್ಯದ ರೈತರು ಹಾಗೂ ಇತರೆ ಸಂಘಟನೆಗಳು ಸೇರಿ ಜೂನ್ 25ರಂದು ದೇವನಹಳ್ಳಿ ಚಲೋ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.

Share This Video


Download

  
Report form
RELATED VIDEOS