ಸಿನಿ EXPRESS: ಆಮಿರ್ ಖಾನ್-ಸಿದ್ದರಾಮಯ್ಯ ಮುಖಾಮುಖಿ! ಸಿನಿಮಾದ ಬಗ್ಗೆ ಮಾಹಿತಿಹಂಚಿಕೊಂಡ ನಟ

Views 1.7K

ಸಿಎಂ ಸಿದ್ದರಾಮಯ್ಯ ಹಾಗೂ ಬಾಲಿವುಡ್ ನಟ ಆಮಿರ್ ಖಾನ್ ದೆಹಲಿಯಲ್ಲಿ ಆಕಸ್ಮಿಕವಾಗಿ ಭೇಟಿ ಆಗಿದ್ದಾರೆ. ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಅದೇ ವೇಳೆ ಆಮೀರ್ ಖಾನ್  ಸಹ ಅಲ್ಲಿಯೇ ಹಾಜರಿದ್ರು. ಆಮಿರ್ ಖಾನ್ ಹಾಗೂ ಸಿದ್ದರಾಮಯ್ಯ ಕುಷಲೋಪರಿ ವಿಚಾರಿಸಿಕೊಂಡಿದ್ದಾರೆ.. ಆಮಿರ್ ಖಾನ್ ನಿರ್ಮಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಆಮಿರ್ ಖಾನ್, ಸಿದ್ದರಾಮಯ್ಯ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ.

Share This Video


Download

  
Report form
RELATED VIDEOS