ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್​ಡಿಕೆಗೆ ಪಾಟೀಲ್ ಪ್ರತಿಸವಾಲು

ETVBHARAT 2025-07-05

Views 15

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ದೀರ್ಘಕಾಲದಿಂದ ಕಾವೇರಿ ನೀರು ಹಂಚಿಕೆ ವಿವಾದವಿದ್ದು, ಮೇಕೆದಾಟು ಯೋಜನೆಯು ಅದನ್ನು ಮತ್ತಷ್ಟು ತೀವ್ರಗೊಳಿಸಿದೆ. ಯೋಜನೆ ಕುರಿತಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

Share This Video


Download

  
Report form
RELATED VIDEOS