ಕೊಪ್ಪಳದ ಗಾಂಜಾ ಪ್ರಕರಣ ಶಿಫ್ಟ್ ವಿಚಾರ: ಗಂಗಾವತಿಗೆ ಮಸಿ ಬಳಿಯುವ ಯತ್ನ ಎಂದು ಜನಾರ್ದನ ರೆಡ್ಡಿ ಆರೋಪ

ETVBHARAT 2025-07-08

Views 23

ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಗಂಗಾವತಿಗೆ ಕೆಟ್ಟ ಹೆಸರು ತರಲು ಯತ್ನಿಸಿದರೆ ಅದು ಯಾರೇ ಇರಲಿ ಬಿಡುವ ಪ್ರಶ್ನೆ ಇಲ್ಲ ಎಂದು ಎಚ್ಚರಿಕೆ ನೀಡಿದರು.

Share This Video


Download

  
Report form
RELATED VIDEOS