ಶಿರಸಿಯಲ್ಲಿ ಲೋಕಾಯುಕ್ತ ದಾಳಿ: ನಗರಸಭೆ ಸದಸ್ಯ, ಕಂದಾಯ ಅಧಿಕಾರಿ ಬಂಧನ

ETVBHARAT 2025-07-16

Views 40

ಶಿರಸಿ ನಗರದ ಎಪಿಎಂಸಿ ಹೊರಾಂಗಣದ ಜಿಯೋ ಕಚೇರಿ ಸಮೀಪದಲ್ಲಿ ರಮೇಶ್​ ಹೆಗಡೆ ಎಂಬವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಹಣದ ಸಮೇತ ಬಂಧಿಸಿದ್ದಾರೆ.

Share This Video


Download

  
Report form
RELATED VIDEOS