ಕಲಬುರಗಿ: ಹಣದ ಆಸೆಗಾಗಿ ಒಂಟಿ ವೃದ್ಧೆಯನ್ನೇ ಕೊಲೆ ಮಾಡಿದ ಖದೀಮರ ಬಂಧನ

ETVBHARAT 2025-07-29

Views 1

ಕಲಬುರಗಿಯ ಚಿತ್ತಾಪುರ ತಾಲೂಕಿನ ಪೇಠಶಿರೂರ್ ಗ್ರಾಮದಲ್ಲಿ ಯುವಕರ ಗುಂಪೊಂದು ವೃದ್ಧೆಯೊಬ್ಬರನ್ನು ಕೊಲೆಗೈದು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇವರನ್ನು ಪೊಲೀಸರು ಬಂಧಿಸಿದ್ದಾರೆ.

Share This Video


Download

  
Report form
RELATED VIDEOS