ಗಣೇಶ ಚತುರ್ಥಿ, ಈದ್ ಮಿಲಾದ್ ಆಚರಣೆಗೆ ಇಲ್ಲ ಡಿಜೆ, ಅಹಿತಕರ ಘಟನೆ ಜರುಗಿದರೆ ಆಯೋಜಕರ ಮೇಲೆ ಕ್ರಮ: ದಾವಣಗೆರೆ ಡಿಸಿ

ETVBHARAT 2025-08-19

Views 27

ಗಣೇಶ ವಿಸರ್ಜನೆ ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಡಿಜೆ ಬದಲಿಗೆ ಡೊಳ್ಳು, ಕಂಸಾಳೆ ಸೇರಿದಂತೆ ಸಾಂಸ್ಕೃತಿಕ ಕಲೆಗಳಿಗೆ ಮನ್ನಣೆ ನೀಡಿ ಎಂದು ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರಸ್ವಾಮಿ ಸಲಹೆ ನೀಡಿದ್ದಾರೆ.

Share This Video


Download

  
Report form
RELATED VIDEOS