ಅಪರಾಧ ಹೆಚ್ಚಾದಂತೆ ಸಂತ್ರಸ್ತರ ಸಂಖ್ಯೆಯೂ ಅಧಿಕ: ಹೆಚ್ಚುವರಿ ಪರಿಹಾರ ಧನ ಕೋರಿ ರಾಜ್ಯ ಸರ್ಕಾರಕ್ಕೆ ಕಾನೂನು ಸೇವಾ ಪ್ರಾಧಿಕಾರ ಪತ್ರ

ETVBHARAT 2025-09-09

Views 7

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ಸಂತ್ರಸ್ತರ ಸಂಖ್ಯೆ ಅಧಿಕವಾಗುತ್ತಿದೆ. ಹೀಗಾಗಿ, ಸಂತ್ರಸ್ತರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಹಣ ಮಂಜೂರು ಮಾಡುವಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

Share This Video


Download

  
Report form
RELATED VIDEOS