ಕೊಳೆತ ಸ್ಥಿತಿಯಲ್ಲಿ ಇಂಜಿನಿಯರಿಂಗ್​ ವಿದ್ಯಾರ್ಥಿನಿಯ ಶವ ಪತ್ತೆ; ಕೊಲೆ ಪ್ರಕರಣ ದಾಖಲು

ETVBHARAT 2025-09-20

Views 70

ಹಳೇ ವೈಷಮ್ಯದ ಹಿನ್ನೆಲೆ ನನ್ನ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಮೃತ ಭಾಗ್ಯಶ್ರೀ ತಂದೆ ಚನ್ನವೀರಪ್ಪ ಅವರು ನೀಡಿದ ದೂರಿನ ಹಿನ್ನೆಲೆ ಮಳಖೇಡ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Share This Video


Download

  
Report form
RELATED VIDEOS