ಸಿಎಂ ಡಿನ್ನರ್‌ ಪಾರ್ಟಿಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

ETVBHARAT 2025-10-14

Views 2

ಸಿಎಂ ಸಿದ್ದರಾಮಯ್ಯನವರ ಡಿನ್ನರ್‌ ಪಾರ್ಟಿಗೆ ನಾನೂ ಸಹ ಹೋಗಿದ್ದೆ. ಅಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ. ಎಲ್ಲರೂ ಊಟಕ್ಕೆ ಮಾತ್ರ ಸೇರಿದ್ದೆವು ಅಷ್ಟೇ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್ ತಿಳಿಸಿದ್ದಾರೆ.

Share This Video


Download

  
Report form
RELATED VIDEOS