ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂ. ಬಾಕಿ ಬರಬೇಕಿದೆ: ಶಾಸಕ ರಾಜು ಕಾಗೆ

ETVBHARAT 2025-10-21

Views 202

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂಪಾಯಿ ಬಾಕಿ ಬರಬೇಕಿದೆ. ಬಾಕಿ ಪಾವತಿ ಮಾಡಿದರೆ ಜನರಿಗೆ ಇನ್ನಷ್ಟು ಉತ್ತಮ ಸಾರಿಗೆ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು ಶಾಸಕ ಕಾಗೆ ಅಭಿಪ್ರಾಯಪಟ್ಟಿದ್ದಾರೆ.

Share This Video


Download

  
Report form
RELATED VIDEOS