ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯ ಪುನರ್ ನಿರ್ಮಾಣ: 1545.23 ಕೋಟಿ ಅನುದಾನ ಕೋರಿ ಕೇಂದ್ರಕ್ಕೆ ಪತ್ರ

ETVBHARAT 2025-10-31

Views 0

ಮಳೆಯಿಂದಾಗಿ ಹಾನಿಗೊಳಗಾದ ಮೂಲಸೌಕರ್ಯ ಪುನರ್ ನಿರ್ಮಾಣಕ್ಕಾಗಿ ಅನುದಾನ ಕೋರಿ ಇದೇ ಮೊದಲ ಬಾರಿಗೆ ಎನ್​ಡಿಆರ್​ಎಫ್​ಗೆ ಪತ್ರ ಬರೆಯಲಾಗುತ್ತಿದೆ ಎಂದು ಸಚಿವ ಹೆಚ್​. ಕೆ. ಪಾಟೀಲ್​ ತಿಳಿಸಿದರು.

Share This Video


Download

  
Report form
RELATED VIDEOS