ಅದು ತಿಂಗಳ ಹಿಂದೆ ನಡೆದಿದ್ದ ಮರ್ಡರ್ ಕೇಸ್... ಬಿಜೆಪಿ ಯುವಮೋರ್ಚ ಅಧ್ಯಕ್ಷನನ್ನ ನಡುರಸ್ತೆಯಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.. ಪೊಲೀಸರು ಆವತ್ತೇ ತನಿಖೆ ಮಾಡಿ ಗಂಟೆಗಳಲ್ಲೇ ಹಂತಕರ ಹೆಡೆಮುರಿ ಕಟ್ಟಿದ್ರು... ಅದೊಂದು ರಿವೆಂಜ್ ಮರ್ಡರ್ ಅನ್ನೋದು ತನಿಖೆಯಲ್ಲಿ ಗೊತ್ತಾಗಿತ್ತು.