ರಿಕವರಿ ಆಧಾರದ ಮೇಲೆ 3,300 ರೂ. ದರ ನಿಗದಿ ಅವೈಜ್ಞಾನಿಕ; 3,500 ರೂ. ದರಕ್ಕಾಗಿ ಬೈಲಹೊಂಗಲ ಬಂದ್!

ETVBHARAT 2025-11-08

Views 15

ನಿನ್ನೆ ಮುಖ್ಯಮಂತ್ರಿಗಳು ರಿಕವರಿ ಆಧಾರದ ಮೇಲೆ 3,300 ರೂ. ನೀಡುವುದಾಗಿ ಹೇಳಿರುವುದು ಅವೈಜ್ಞಾನಿಕ. ಇದನ್ನು ಕಬ್ಬು ಬೆಳೆಗಾರರು ಒಪ್ಪುವ ಪ್ರಶ್ನೆಯೇ ಇಲ್ಲ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share This Video


Download

  
Report form
RELATED VIDEOS