ಎರಡನೇ ಬೆಳೆಗೆ ನೀರು ಬಿಡದಿದ್ದರೆ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ: ಮಾಜಿ ಸಚಿವ ಶ್ರೀರಾಮುಲು

ETVBHARAT 2025-11-13

Views 13

ಟಿ ಬಿ ಡ್ಯಾಂ ಏನು ಡಿ.ಕೆ.ಶಿವಕುಮಾರ್ ಅವರ ತಾತನ ಆಸ್ತಿಯಲ್ಲ. ಎರಡನೇ ಬೆಳೆಗೆ ನೀರು ಕೊಡಲ್ಲ ಅಂದ್ರೆ ನಾವು ಕೈಕಟ್ಟಿ ಕುಳಿತುಕೊಳ್ಳಬೇಕಾ? ಎಂದು ರಾಜ್ಯ ಸರ್ಕಾದರ ವಿರುದ್ದ ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Video


Download

  
Report form
RELATED VIDEOS