ಬಾಗಲಕೋಟೆ: ಕಬ್ಬಿನ ಟ್ರ್ಯಾಕ್ಟರ್​​ಗಳಿಗೆ ಬೆಂಕಿ ಹಚ್ಚಿ ಆಕ್ರೋಶ, ನಿಷೇಧಾಜ್ಞೆ ಜಾರಿ

ETVBHARAT 2025-11-14

Views 0

ಸಕ್ಕರೆ ಕಾರ್ಖಾನೆ ಬಳಿ ಇದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್​​ಗಳಿಗೆ ಬೆಂಕಿ ಹಚ್ಚಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಈ ಬೆನ್ನಲ್ಲೇ ಮೂರು ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Share This Video


Download

  
Report form
RELATED VIDEOS