ಬೆಳಗಾವಿ ಅಧಿವೇಶನದಿಂದ ಹೋಟೆಲ್, ಲಾಡ್ಜ್ ಉದ್ಯಮಿಗಳಿಗೆ ಲಾಭ: ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಸಿಕ್ಕಿಲ್ಲ ಮುಕ್ತಿ

ETVBHARAT 2025-12-02

Views 59

12 ಅಧಿವೇಶನಗಳಲ್ಲಿ ಉತ್ತರ ಕರ್ನಾಟಕದ ಬಗ್ಗೆ ಇಂತಿಂಥ ವಿಷಯಗಳು ಚರ್ಚೆಯಾಗಿ, ಅನುಷ್ಠಾನಕ್ಕೆ ತರಲಾಗಿದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರು ಬಹಿರಂಗಪಡಿಸಬೇಕು ಎಂದು ಅಶೋಕ ಚಂದರಗಿ ಆಗ್ರಹಿಸಿದ್ದಾರೆ.

Share This Video


Download

  
Report form
RELATED VIDEOS