ಮನೆಮಂದಿಯ ಜೀವ ಕಾಪಾಡಿದ 10ನೇ ತರಗತಿ ವಿದ್ಯಾರ್ಥಿ! ಸಮಯಪ್ರಜ್ಞೆ, ಧೈರ್ಯಶಾಲಿಗೆ ಒಲಿದುಬಂತು ಹೊಯ್ಸಳ ಶೌರ್ಯ ಪ್ರಶಸ್ತಿ

ETVBHARAT 2025-12-02

Views 6.5K

ಉಡುಪಿಯ 10ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ತನ್ನ ಚಾತುರ್ಯ, ಸಮಯಪ್ರಜ್ಞೆ ಮತ್ತು ಧೈರ್ಯಶಾಲಿ ಕಾರ್ಯಕ್ಕಾಗಿ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಭಾಜನನಾಗಿದ್ದಾನೆ.

Share This Video


Download

  
Report form
RELATED VIDEOS