ಗೋಕಾಕ್ ಜಿಲ್ಲೆಗೆ ಆಗ್ರಹಿಸಿ, ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ನಿಯೋಗ

ETVBHARAT 2025-12-09

Views 1

ಗೋಕಾಕ್ ಜಿಲ್ಲಾ ವಿಭಜನೆ ನಿಯೋಗವು ಸಿಎಂ ಭೇಟಿಯಾಗಿಯಾಗಿದ್ದು, ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಪರಿಷತ್ ಸದಸ್ಯರ ಸಭೆ ಕರೆದು, ಅಂತಿಮ ನಿರ್ಣಯ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿರುವುದಾಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

Share This Video


Download

  
Report form
RELATED VIDEOS