ಬಳ್ಳಾರಿ ಗಲಾಟೆ: ಸಾಕ್ಷಿ ನಾಶಕ್ಕಾಗಿ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ - ಶ್ರೀರಾಮುಲು ಆರೋಪ

ETVBHARAT 2026-01-06

Views 1

ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಕೆಲವು ಆರೋಪ ಮಾಡಿದ್ದಾರೆ.

Share This Video


Download

  
Report form
RELATED VIDEOS