ರೇವಣ್ಣ ಮತ್ತು ಅವರ ಕುಟುಂಬ ಮುಗಿಸಲೇಬೇಕೆಂದು SITಗೆ ಕೆಲವರು ಉಡುಗೊರೆ ಕೊಟ್ಟಿದ್ದಾರೆ: ಹೆಚ್. ಡಿ. ದೇವೇಗೌಡ

ETVBHARAT 2026-01-24

Views 12

ರೇವಣ್ಣನವರನ್ನು ಮತ್ತು ಅವರ ಕುಟುಂಬವನ್ನು ಮುಗಿಸಲೇಬೇಕು ಎಂದು ಎಸ್ಐಟಿಗೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಕೆಲವರು ಉಡುಗೊರೆ ಕೊಟ್ಟಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.

Share This Video


Download

  
Report form
RELATED VIDEOS